ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ಆಕಸ್ಮಿಕವಾಗಿ ಒಬ್ಬನ ಹತ್ಯ ಆಗಿದ್ದರೆ ಆ ಹತ್ಯೆಗೆ ಕಾರಣವಾದವನು ನಾನು ನೇಮಿಸುವ ಆಶ್ರಯ ಸ್ಥಳಕ್ಕೆ ಓಡಿಹೋಗಿ ಬದುಕಬಹುದು.