ಆರು ದಿನಗಳು ದುಡಿಯಬೇಕು. ಏಳನೆಯ ದಿನ ಪರಿಶುದ್ಧವಾದ ದಿನ. ಅದು ಸರ್ವೇಶ್ವರನಿಗೆ ಮೀಸಲಾದ ಸಬ್ಬತ್ ದಿನ. ಆದ್ದರಿಂದ ನೀವು ಸಂಪೂರ್ಣವಾಗಿ ದುಡಿಮೆ ನಿಲ್ಲಿಸಬೇಕು. ಆ ದಿನ ದುಡಿಯುವವನಿಗೆ ಮರಣದಂಡನೆಯಾಗಬೇಕು.