ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ವಿಮೋಚನಕಾಂಡ
,
40ನೇ ಅಧ್ಯಾಯ
,
ವಚನ 5
ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಕೆಯನ್ನು ಇಟ್ಟು, ಗುಡಾರದ ಬಾಗಿಲಲ್ಲಿ ಪರದೆಯನ್ನು ಕಟ್ಟು.
Go to Home Page