kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

5ನೇ ಅಧ್ಯಾಯ

,
ವಚನ   4

“ಯಾರಾದರು ಆಲೋಚಿಸದೆ ಒಳಿತಿಗಾಗಲಿ, ಕೇಡಿಗಾಗಲಿ ಏನಾದರು ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆಹೋದರೂ, ತಿಳಿದು ಬಂದಾಗ ಅವನು ಇದರಿಂದಲೂ ದೋಷಿಯಾಗುತ್ತಾನೆ.

Go to Home Page