Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

9ನೇ ಅಧ್ಯಾಯ

,
വാക്യം   7

ಅನಂತರ ಮೋಶೆ ಆರೋನನಿಗೆ, “ಬಲಿಪೀಠದ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಬಲಿಯನ್ನು ಮತ್ತು ದಹನಬಲಿಯನ್ನು ಸಮರ್ಪಿಸಿ ನಿನ್ನ ಹಾಗು ಜನರ ದೋಷವನ್ನು ಪರಿಹರಿಸು. ಜನರು ತಂದದ್ದನ್ನು ಸಮರ್ಪಿಸಿ ಸರ್ವೇಶ್ವರನ ಆಜ್ಞೆಯಂತೆ ಅವರ ದೋಷವನ್ನು ಪರಿಹರಿಸು,” ಎಂದು ಹೇಳಿದನು.

Go to Home Page