ಮೋವಾಬ್ಯರ ಹಾಗೂ ಮಿದ್ಯಾನ್ಯರ ಮುಖ್ಯಸ್ಥರು ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಯನ್ನು ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದರು. ಬಾಲಾಕನು ಹೇಳಿಕಳಿಸಿದ್ದ ಮಾತುಗಳನ್ನು ತಿಳಿಸಿದರು.