ನೀವು ಹೊಟ್ಟೆತುಂಬ ಉಂಡು ಸುಖದಿಂದಿರುವಾಗ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂಥ ಉತ್ತಮ ನಾಡನ್ನು ಕೊಟ್ಟದ್ದಕ್ಕಾಗಿ ಅವರನ್ನು ಸ್ತುತಿಸಬೇಕು.