ನೀವು ಸಮರ್ಪಿಸುವ ದಹನಬಲಿ ಮುಂತಾದ ಯಜ್ಞಗಳ ಪಶುಪ್ರಾಣಿಗಳನ್ನು, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನು ಪ್ರತ್ಯೇಕಿಸುವ ಪದಾರ್ಥಗಳನ್ನು ಮತ್ತು ಹರಕೇಮುಡುಪುಗಳನ್ನು, ಕಾಣಿಕೆಗಳನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ಆ ಸ್ಥಳಕ್ಕೆ ಮಾತ್ರ ತರಬೇಕು.