“ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನು, ದನಕುರಿಗಳ ಚೊಚ್ಚಲು ಮರಿಗಳನ್ನು, ಹರಕೆಮಾಡಿದ ಪದಾರ್ಥಗಳನ್ನು, ಕಾಣಿಕೆಗಳನ್ನು ಹಾಗು ಯಾಜಕರಿಗಾಗಿ ಪ್ರತ್ಯೇಕಿಸಿದ ಪದಾರ್ಥಗಳನ್ನು ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.