“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಕ್ಕಳು. ಆದುದರಿಂದ ಸತ್ತವರಿಗಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು; ನಿಮ್ಮ ಮುಂದಲೆಯನ್ನು ಬೋಳಿಸಿಕೊಳ್ಳಬಾರದು.