ParisuthaVaethaakamam Logo

வேதாகமம்

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

14ನೇ ಅಧ್ಯಾಯ

,
வசனம்   23

ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಸರ್ವೇಶ್ವರನಲ್ಲೇ ಯಾವಾಗಲು ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸಮಾಡಿಕೊಳ್ಳುವಿರಿ.

Go to Home Page