ಬಿಡುಗಡೆಯಾಗುವ ಏಳನೆಯ ವರ್ಷ ಸಮೀಪಿಸಿಬಿಟ್ಟಿತು ಎಂದು ನೀಚವಾದ ಆಲೋಚನೆಮಾಡಿ, ಬಡ ಸಹೋದರನ ಬಗ್ಗೆ ಮೋರೆ ಕರ್ರಗೆಮಾಡಿಕೊಂಡು, ಅವನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಸಹಾಯವನ್ನು ನಿರಾಕರಿಸಿದರೆ, ಅವನು ನಿಮ್ಮ ಬಗ್ಗೆ ಸರ್ವೇಶ್ವರನಿಗೆ ಮೊರೆ ಇಡುವನು; ಆಗ ನೀವು ದೋಷಿಗಳಾಗುತ್ತೀರಿ.
Go to Home Page