ನೀವು ನ್ಯಾಯವನ್ನು ಮಾತ್ರ ಅನುಸರಿಸಬೇಕು. ಹಾಗೆ ನಡೆದರೆ, ನಿಮ್ಮ ದೇವರಾದ ಸರ್ವೇಶ್ವರ ಕೊಡುವ ನಾಡನ್ನು ಸ್ವಾಧೀನಮಾಡಿಕೊಂಡು ಬಾಳುವಿರಿ.