“ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿ ಇರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.