ಆ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಕೊಡಬೇಕು.