ವ್ಯಾಜ್ಯವಾಡುವ ಆ ಇಬ್ಬರೂ ಸರ್ವೇಶ್ವರನ ಸನ್ನಿಧಿಯಲ್ಲಿ, ಯಾಜಕರ ಮುಂದೆ ಹಾಗು ಆಗ ಇರುವ ನ್ಯಾಯಾಧಿಪತಿಗಳ ಮುಂದೆ ನಿಲ್ಲಬೇಕು.