“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.