ಅವರು ದಯಪಾಲಿಸಿದ ಹೊಲದ ಎಲ್ಲ ಬೆಳೆಗಳಲ್ಲೂ ಕೆಲವು ಪ್ರಥಮ ಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡುಹೋಗಿರಿ.