kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

26ನೇ ಅಧ್ಯಾಯ

,
ವಚನ   16

“ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದುದರಿಂದ ನೀವು ಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.

Go to Home Page