“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಅವರು ಜಗದ ಎಲ್ಲ ಜನಾಂಗಗಳಿಗಿಂತ ನಿಮ್ಮನ್ನು ಉನ್ನತಸ್ಥಿತಿಗೆ ತರುವರು.