“ನಿಮ್ಮ ಕಣಜಗಳು ಯಾವಾಗಲೂ ತುಂಬಿ ಇರುವಂತೆ ಹಾಗು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶುಭವನ್ನು ಅನುಗ್ರಹಿಸುವರು. ಅವರು ನಿಮಗೆ ಕೊಡುವ ನಾಡಿನಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವರು.