“ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ, ನಿಮಗೆ ಕೊಡುವ ನಾಡಿನಲ್ಲಿ ಅವರು ನಿಮಗೆ ಸಂತಾನ, ಪಶು, ವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವರು.