kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

28ನೇ ಅಧ್ಯಾಯ

,
ವಚನ   14

ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ನೀವು ಬಿಟ್ಟು ಎಡಬಲಕ್ಕೆ ಹೋಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳಲ್ಲೇ ಲಕ್ಷ್ಯವಿಟ್ಟು ಅವುಗಳನ್ನೇ ಅನುಸರಿಸಿ ನಡೆದರೆ ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು; ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ.

Go to Home Page