ನಿಮ್ಮ ನಾಡಿನ ಮೇಲೆ ಆಕಾಶದಿಂದ ಮಳೆಗೆ ಬದಲಾಗಿ ಧೂಳಿಯನ್ನೂ ಉಸುಬನ್ನೂ ಸರ್ವೇಶ್ವರ ಸುರಿಸುವರು; ಇದರಿಂದ ನೀವು ನಾಶವಾಗಿ ಹೋಗುವಿರಿ.