kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

31ನೇ ಅಧ್ಯಾಯ

,
ವಚನ   14

ಸರ್ವೇಶ್ವರ ಸ್ವಾಮಿ, ಮೋಶೆಗೆ, “ನಿನ್ನ ಮರಣದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು, ದೇವದರ್ಶನದ ಗುಡಾರದೊಳಗೆ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು,” ಎಂದು ಆಜ್ಞಾಪಿಸಿದರು. ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಬಂದು ನಿಂತುಕೊಂಡರು.

Go to Home Page