ಆಗ ಆ ಗೂಢಚಾರರು, “ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ. ಸರ್ವೇಶ್ವರಸ್ವಾಮಿ ಈ ನಾಡನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ದಯೆಯಿಂದ ನಡೆದುಕೊಳ್ಳುತ್ತೇವೆ,” ಎಂದರು.