ಕಾನಾನ್ಯರು ಮತ್ತು ನಾಡಿನ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರೇ ಉಳಿಯದಂತೆ ಮಾಡುವರು. ಆಗ ನಿಮ್ಮ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿರಿ?” ಎಂದನು.