ಇದರಿಂದಾಗಿ ನೀವು ಶಾಪಗ್ರಸ್ತರು! ನೀವು ಯಾವಾಗಲೂ ಊಳಿಗದವರಾಗಿದ್ದು, ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಬೇಕು,” ಎಂದನು.