ಅಂಥವನನ್ನು ಒಂದು ಸಭೆಸೇರಿಸಿ ವಿಚಾರಿಸಬೇಕು. ಅವನು ಆಗಿನ ಪ್ರಧಾನ ಯಾಜಕನ ಜೀವಮಾನವೆಲ್ಲಾ ಅದೇ ನಗರದಲ್ಲಿರಬೇಕು. ಆಮೇಲೆ ತಾನು ಬಿಟ್ಟುಬಂದ ಊರಿಗೆ, ಮನೆಗೆ ಹಿಂದಿರುಗಬಹುದು’ ಎಂದು ತಿಳಿಸು,” ಎಂದರು.