Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

3ನೇ ಅಧ್ಯಾಯ

,
വാക്യം   15

ಆಗ ಇಸ್ರಯೇಲರು ಸರ್ವೇಶ್ವರನಿಗೆ ಮೊರೆಯಿಟ್ಟರು. ಅವರನ್ನು ಬಿಡುಗಡೆ ಮಾಡಲು ಬೆನ್ಯಾಮೀನ್ ಕುಲದ ಗೇರನ ಮಗ ಏಹೂದನನ್ನು ವಿಮೋಚಕನಾಗಿ ಕಳುಹಿಸಲಾಯಿತು. ಅವನೊಬ್ಬ ಎಡಚ. ಇಸ್ರಯೇಲರು ಅವನ ಮುಖಾಂತರ ಮೋವಾಬ್ಯರ ಅರಸ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.

Go to Home Page