kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

15ನೇ ಅಧ್ಯಾಯ

,
ವಚನ   5

ಆ ನರಿಗಳನ್ನು ‘ಫಿಲಿಷ್ಟಿಯರ ಬೆಳೆ ತುಂಬಿದ ಹೊಲಗಳಿಗೆ ಬಿಟ್ಟು ಅವರ ತೆನೆಗೂಡುಗಳನ್ನೂ ಇನ್ನೂ ಕೊಯ್ಯದೆ ಇದ್ದ ಪೈರುಗಳನ್ನೂ ಸುಟ್ಟುಬಿಟ್ಟನು. ಎಣ್ಣೆಯ ಮರಗಳ ತೋಟಗಳು ಸಹ ಸುಟ್ಟುಹೋದವು.

Go to Home Page