kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

2ನೇ ಅಧ್ಯಾಯ

,
ವಚನ   8

ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.

Go to Home Page