ಅನಂತರ ಸಮುವೇಲನು ಮಲಗಿ, ಮುಂಜಾನೆಯಲ್ಲೇ ಎದ್ದು, ಸರ್ವೇಶ್ವರನ ಮಂದಿರದ ಬಾಗಿಲುಗಳನ್ನು ತೆರೆದನು. ತಾನು ಕಂಡದ್ದನ್ನು ಏಲಿಗೆ ತಿಳಿಸಲು ಭಯಪಟ್ಟನು.