ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆ ಮತ್ತು ಕೈಗಳು ಮುರಿದು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಸರ್ವೇಶ್ವರನ ಮಂಜೂಷದ ಮುಂದೆ ಬಿದ್ದಿತ್ತು.