ಮಂಜೂಷವು ಅಲ್ಲಿ ಹೋದ ಮೇಲೆ ಸರ್ವೇಶ್ವರನ ಹಸ್ತ ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲ ಎದ್ದಿತು. ಸರ್ವೇಶ್ವರ ಆ ಊರಿನ ಚಿಕ್ಕವರಲ್ಲೂ ದೊಡ್ಡವರಲ್ಲೂ ಗಡ್ಡೆಗಳನ್ನು ಬರಮಾಡಿದರು.