ನೀವಾದರೋ, ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ತಿರಸ್ಕರಿಸಿ ಈಗ ನಮಗೊಬ್ಬ ಅರಸನನ್ನು ನೇಮಿಸೆಂದು ಕೇಳುತ್ತೀರಿ. ಆದುದರಿಂದ ನೀವು ನಿಮ್ಮ ನಿಮ್ಮ ಕುಲ ಹಾಗು ಗೋತ್ರಗಳ ಅನುಸಾರ ಸರ್ವೇಶ್ವರನ ಸನ್ನಿಧಿಯಲ್ಲಿ ಹಾಜರಾಗಿರಿ,” ಎಂದು ಅಪ್ಪಣೆ ಮಾಡಿದನು.