ಕೆಲವರು ಜೋರ್ಡನ್ ನದಿ ದಾಟಿ ಗಾದ್ಯರ ದೇಶಕ್ಕೂ ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತಿದ್ದರು.