ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಯನ್ನು ಸಲ್ಲಿಸುವುದಕ್ಕಿಂತ ಮೊದಲೇ ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ಬಿದ್ದಾರೆಂದು ಭಯಪಟ್ಟೆ. ಆದುದರಿಂದ ದಹನಬಲಿಯನ್ನು ಸಮರ್ಪಿಸುವುದಕ್ಕೆ ನಾನೇ ಮುಂದಾದೆ,” ಎಂದನು.