ಆಗ ಸಮುವೇಲನು, “ನೀನು ಬುದ್ಧಿಹೀನ ಕಾರ್ಯವನ್ನು ಮಾಡಿದೆ; ನಿನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಕೈಗೊಂಡಿದ್ದರೆ ನಿನ್ನ ರಾಜ್ಯವನ್ನು ಇಸ್ರಯೇಲರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದರು.