ಸರ್ವೇಶ್ವರ ಹೇಳಿದಂತೆಯೇ ಸಮುವೇಲನು ಬೆತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುನಡುಗುತ್ತಾ ಬಂದು, ಅವನನ್ನು ಎದುರುಗೊಂಡು, “ನಿನ್ನ ಆಗಮನ ನಮಗೆ ಶುಭಕರವಾಗಿದೆಯೇ?’ ಎಂದು ಕೇಳಿದರು. ಅವನು,