ಸೇವಕನ ಮೇಲೆ ದಯವಿರಲಿ. ನೀನು ಸರ್ವೇಶ್ವರನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿರುವೆಯಲ್ಲವೆ? ನಾನು ಅಪರಾಧಿಯಾಗಿದ್ದರೆ, ನನ್ನನ್ನು ನಿನ್ನ ತಂದೆಗೆ ಒಪ್ಪಿಸಬೇಕಾಗಿಲ್ಲ, ನೀನೆ ಕೊಂದುಹಾಕು,” ಎಂದು ಹೇಳಿದನು.