Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

20ನೇ ಅಧ್ಯಾಯ

,
വാക്യം   42

ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು; ನಾವು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟು ಒಪ್ಪಂದಮಾಡಿಕೊಂಡಿದ್ದೇವಲ್ಲವೆ? ಅವರೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ,” ಎಂದು ಹೇಳಿದನು. ಬಳಿಕ ದಾವೀದನು ಹೊರಟುಹೋದನು. ಇತ್ತ ಯೋನಾತಾನನು ಊರಿಗೆ ಹಿಂದಿರುಗಿದನು.

Go to Home Page