ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ನಾಡಿಗೆ ಹೋಗು,” ಎಂದು ಹೇಳಿದ್ದರಿಂದ ಅವನು ಹೆರೆತ್ ಮರುಭೂಮಿಗೆ ಹೋದನು.