ಆ ಯಾಜಕ ಇವನಿಗೆ ಸರ್ವೇಶ್ವರನ ಚಿತ್ತವನ್ನು ತಿಳಿಸಿ, ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು,” ಎಂದು ಹೇಳಿದನು.