kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

28ನೇ ಅಧ್ಯಾಯ

,
ವಚನ   15

ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಏಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿ ಇದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಕೈಬಿಟ್ಟು ದೂರಹೋಗಿದ್ದಾರೆ; ಅವರು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲರು. ಆದುದರಿಂದ ನಾನು ಮಾಡಬೇಕಾದುದನ್ನು ನೀನು ತಿಳಿಸುವೆಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು,” ಎಂದನು.

Go to Home Page