ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿಗೊಂಚಲುಗಳನ್ನೂ ಕೊಟ್ಟರು. ಮೂರು ದಿವಸ ಹಗಲಿರುಳು ಅನ್ನಪಾನವಿಲ್ಲದ್ದರಿಂದ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿಂದು ಚೇತರಿಸಿಕೊಂಡನು.