ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯಾ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ನನ್ನ ಯಜಮಾನನ ಕೈಗೆ ಒಪ್ಪಿಸುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣಮಾಡಿದರೆ ನಿನ್ನನ್ನು, ಆ ಗುಂಪಿನವರ ಬಳಿಗೆ ಕರೆದುಕೊಂಡು ಹೋಗುವೆನು,” ಎಂದನು.
Go to Home Page