ಅನಂತರ ದಾವೀದನು ಮೊದಲು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋದನು. ಅವನನ್ನೂ ಅವನೊಂದಿಗಿದ್ದ ಜನರನ್ನೂ ಎದುರುಗೊಳ್ಳಲು ಆ ಜನರು ಬಂದರು. ದಾವೀದನು ಅವರನ್ನು ಸಂಧಿಸಿ ಕ್ಷೇಮಸಮಾಚಾರವನ್ನು ವಿಚಾರಿಸಿದನು.