kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

30ನೇ ಅಧ್ಯಾಯ

,
ವಚನ   22

ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದ್ದರಿಂದ ನಾವು ಬಿಡಿಸಿಕೊಂಡು ಬಂದ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಮಡದಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ,” ಎಂದರು.

Go to Home Page