ಸೌಲನ ತಲೆಯನ್ನು ಕಡಿದು, ಅವನ ಆಯುಧಗಳನ್ನು ತೆಗೆದುಕೊಂಡು, ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿದರು. ತಮ್ಮ ಎಲ್ಲಾ ಜನರಿಗೂ ದೇವಸ್ಥಾನಗಳಿಗೂ ವಿಜಯವಾರ್ತೆಯನ್ನು ಮುಟ್ಟಿಸಿದರು.